೪೦೦೦ ದಿವ್ಯಪ್ರಬಂದ
ಶ್ರೀಃ ಶ್ರೀಮತೇ ಶಠಕೋಪಾಯ ನಮಃ ಶ್ರೀಮತೇ ರಾಮಾನುಜಾಯ ನಮಃ ಶ್ರೀಮದ್ವರವರಮುನಯೇ ನಮಃ ಶ್ರೀಮನ್ನಾರಾಯಣನು ಆಯ್ದ ಕೆಲವು ಜೀವಾತ್ಮಗಳಿಗೆ ದೋಷವಿಲ್ಲದ ದಿವ್ಯಜ್ಞಾನವನ್ನು, ಪರಿಪೂರ್ಣ ಭಕ್ತಿಯನ್ನು ಅನುಗ್ರಹಿ, ಅವರನ್ನು ಆಳ್ವಾರರುಗಳನ್ನಾಗಿ ಸೃಷ್ಠಿಸಿದನು. ಆಳ್ವಾರರು ಶ್ರೀಮನ್ನಾರಾಯಣನನ್ನು ಕೊಂಡಾಡಿ ಸ್ತುತಿಸುವ ಅನೇಕ ಪದ್ಯಗಳನ್ನು (ಪಾಶುರಮ್) ರಚಿಸಿದ್ದಾರೆ. ಈ ಪದ್ಯಗಳು ಸುಮಾರು ೪೦೦೦ ಶ್ಲೋಕಗಳವರೆಗೆ ಒಟ್ಟುಗೂಡುತ್ತವೆ ಆದ್ದರಿಂದ ಅವುಗಳನ್ನು ೪೦೦೦ ದಿವ್ಯ ಪ್ರಬಂಧ ಎಂದು ಕರೆಯಲಾಗುತ್ತದೆ. ದಿವ್ಯ ಎಂದರೆ ದೈವಿಕ, ಅತಿಮಾನುಷ ಮತ್ತು ಪ್ರಬಂಧ ಎಂದರೆ ಸಾಹಿತ್ಯ (ಭಗವಂತನನ್ನೇ ಸೆರೆಹಿಡಿಯುವಂಥದ್ದು, ಅವನ ಭಕ್ತಿಯಲ್ಲಿ ಪೂರ್ಣವಾಗಿ … Read more