ಯತೀಂದ್ರ ಪ್ರವಣ ಪ್ರಭಾವಂ – ಭಾಗ ೧೨
ಶ್ರೀಃ ಶ್ರೀಮತೇ ಶಠಗೋಪಾಯ ನಮಃ ಶ್ರೀಮತೇ ರಾಮಾನುಜಾಯ ನಮಃ ಶ್ರೀಮದ್ ವರವರಮುನಯೇ ನಮಃ ಪೂರ್ಣ ಸರಣಿ << ಹಿಂದಿನ ಲೇಖನವನ್ನು ಪಿಳ್ಳೈ ಲೋಕಾಚಾರ್ಯರ ಹಿರಿಮೆ ಶ್ರೇಷ್ಠವಾದ ಪಿಳ್ಳೈ ಲೋಕಾಚಾರ್ಯರನ್ನು ನಮ್ಮಾಳ್ವಾರ್ ಅವರ ಪುನರ್ಜನ್ಮ ಎಂದು ಪರಿಗಣಿಸಲಾಗಿದೆ. ಅವರ ಕಿರಿಯ ಸಹೋದರ, ಅಳಗಿಯ ಮಾನವಾಳ ಪೆರುಮಾಳ್ ನಾಯನಾರ್ ಅವರ ಕೃಪೆಯಲ್ಲಿ ಬೆಳೆದರು. ಅವರು ಇಲಯ ಪೆರುಮಾಳ್ (ಲಕ್ಷ್ಮಣನ್) ಮತ್ತು ಪೆರುಮಾಳ್ (ಶ್ರೀ ರಾಮರ್) ಹಾಗೆಯೇ ಕೃಷ್ಣ ಮತ್ತು ಬಲರಾಮರಂತೆ ಒಟ್ಟಿಗೆ ಬೆಳೆದರು. ಈ ಕೆಳಗಿನ ಪಾಶುರಂ ಮೂಲಕ ಅವರನ್ನು … Read more