ಶ್ರೀವೈಷ್ಣವಕ್ಕೆ ಸರಳ ಮಾರ್ಗದರ್ಶನ – ಅರ್ಥಪಂಚಕಮ್

ಶ್ರೀ: ಶ್ರೀಮತೇ ಶಠಕೋಪಾಯ ನಮ: ಶ್ರೀಮತೇ ರಾಮಾನುಜಾಯ ನಮ: ಶ್ರೀಮದ್ ವರವರಮುನಯೇ ನಮ: ಶ್ರೀ ವಾನಾಚಲ ಮಹಾಮುನಯೇ ನಮ: ಶ್ರೀವೈಷ್ಣವಕ್ಕೆ ಸರಳ ಮಾರ್ಗದರ್ಶನ << ತತ್ತ್ವ ತ್ರಯಮ್   ಪರಮ ಪ್ರಾಪ್ಯನಾದ ಭಗವಂತನು ಆರು ರೂಪಗಳನ್ನು ತಾಳುತ್ತಾನೆ. ಅವೇ ಪರತ್ತ್ವ (ಪರಮಪದದಲ್ಲಿ), ವ್ಯೂಹ (ಕ್ಷೀರಾಬ್ಧಿಯಲ್ಲಿ), ವಿಭವ (ಅವತಾರಗಳು), ಅಂತರ್ಯಾಮಿ (ಎಲ್ಲರಲ್ಲಿಯೂ ಇರುವವನು), ಅರ್ಚಾವತಾರ (ದೇವಸ್ಥಾನಗಳಲ್ಲಿ, ಮಠಗಳಲ್ಲಿ ಮತ್ತು ಮನೆಗಳಲ್ಲಿರುವ ರೂಪಗಳು), ಮತ್ತು ಆಚಾರ್ಯನೆಂಬ ಈ ಆರು ರೂಪಗಳು. ಮಿಕ್ಕವಿರೈನಿಲೈಯುಂ ಮೆಯ್ಯಾಮ್ ಉಯಿರ್ ನಿಲೈಯುಂ ತಕ್ಕ ನೆರಿಯುಂ ತಡೈಯಾಗಿತ್ತೊಕ್ಕಿಯಲುಂ … Read more

ಶ್ರೀವೈಷ್ಣವಕ್ಕೆ ಒಂದು ಸರಳ ಮಾರ್ಗದರ್ಶಿ – ತತ್ತ್ವ ತ್ರಯಮ್

ಶ್ರೀಃ ಶ್ರೀಮತೇ ಶಠಕೋಪಾಯ ನಮಃ ಶ್ರೀಮತೇ ರಾಮಾನುಜಾಯ ನಮಃ ಶ್ರೀಮದ್ವರವರಮುನಯೇ ನಮಃ ಶ್ರೀ ವಾನಾಚಲಮಹಾಮುನಯೇ ನಮಃ ಶ್ರೀವೈಷ್ಣವಕ್ಕೆ ಸರಳ ಮಾರ್ಗದರ್ಶನ << ರಹಸ್ಯ ತ್ರಯಮ್ ಎಲ್ಲಾ ವಸ್ತುಗಳನ್ನು ಮುಖ್ಯವಾಗಿ ಮೂರು ವಿಧಗಳಾಗಿ ವಿಂಗಡಿಸಬಹುದು. ಅವು: ಚಿತ್, ಅಚಿತ್, ಮತ್ತು ಈಶ್ವರ ತತ್ತ್ವಗಳು. ’ಚಿತ್’ ಎಂಬುದು ನಿತ್ಯವಿಭೂತಿ (ಪರಮಪದ – ನಾಶರಹಿತವಾದ ಶ್ರೀವೈಕುಂಠಲೋಕ) ಮತ್ತು ಲೀಲಾವಿಭೂತಿ (ನಶ್ವರವಾದ ಸಂಸಾರ ಮಂಡಲ) ಎಂಬ ಎರಡೂ ಮಂಡಲಗಳಲ್ಲಿರುವ ಅಸಂಖ್ಯಾತ ಜೀವಾತ್ಮಗುಣವನ್ನು ಸೂಚಿಸುತ್ತದೆ. ಪ್ರತಿಯೊಂದು ಜೀವಾತ್ಮವೂ ಸ್ವಾಭಾವಿಕವಾಗಿಯೇ ಜ್ಞಾನಮಯವೂ (ಜ್ಞಾನದಿಂದಾಗಿರುವುದು), ಜ್ಞಾನಗುಣಕವೂ (ಜ್ಞಾನವನ್ನು … Read more

ಶ್ರೀವೈಷ್ಣವಕ್ಕೆ ಒಂದು ಸರಳ ಮಾರ್ಗದರ್ಶಿ – ರಹಸ್ಯ ತ್ರಯ – ಮೂರು ರಹಸ್ಯಗಳು

ಶ್ರೀಃ ಶ್ರೀಮತೇ ಶಠಕೋಪಾಯ ನಮಃ ಶ್ರೀಮತೇ ರಾಮಾನುಜಾಯ ನಮಃ ಶ್ರೀಮದ್ವರವರಮುನಯೇ ನಮಃ ಶ್ರೀ ವಾನಾಚಲಮಹಾಮುನಯೇ ನಮಃ ಶ್ರೀವೈಷ್ಣವಕ್ಕೆ ಸರಳ ಮಾರ್ಗದರ್ಶನ << ದಿವ್ಯಪ್ರಬಂಧಗಳು ಮತ್ತು ದಿವ್ಯದೇಶಗಳು ಪಂಚಸಂಸ್ಕಾರದ ಒಂದು ಭಾಗವಾಗಿ ಮಂತ್ರೋಪದೇಶವು ಮಾಡಲ್ಪಡುತ್ತದೆ. ಅದರಲ್ಲಿ, ೩ ರಹಸ್ಯಗಳು ಆಚಾರ್ಯರಿಂದ ಶಿಷ್ಯರಿಗೆ ಬೋಧಿಸಲ್ಪಡುತ್ತವೆ. ಅವುಗಳೆಂದರೆ: ತಿರುಮಂತ್ರ – ನಾರಾಯಣ ಋಷಿಯು ನರ ಋಷಿಗೆ (ಇಬ್ಬರೂ ಭಗವಂತನ ಅವತಾರಗಳು) ಬದರಿಕಾಶ್ರಮದಲ್ಲಿ ಪ್ರಕಟಪಡಿಸಿದುದು. ಓಂ ನಮೋ ನಾರಾಯಣಾಯ  ಸರಳ ಅರ್ಥ: ಭಗವಂತನ ಸ್ವಾಮ್ಯದಲ್ಲಿರುವ ಜೀವಾತ್ಮನು ಕೇವಲ ಭಗವಂತನ ಸಂತೋಷಕ್ಕಾಗಿಯೇ ಜೀವಿಸಬೇಕು, ಅವನು ಎಲ್ಲರ … Read more

ಶ್ರೀವೈಷ್ಣವಕ್ಕೆ ಒಂದು ಸರಳ ಮಾರ್ಗದರ್ಶಿ – ದಿವ್ಯಪ್ರಬಂಧಗಳು ಮತ್ತು ದಿವ್ಯದೇಶಗಳು

ಶ್ರೀಃ ಶ್ರೀಮತೇ ಶಠಕೋಪಾಯ ನಮಃ ಶ್ರೀಮತೇ ರಾಮಾನುಜಾಯ ನಮಃ ಶ್ರೀಮದ್ವರವರಮುನಯೇ ನಮಃ ಶ್ರೀ ವಾನಾಚಲಮಹಾಮುನಯೇ ನಮಃ ಶ್ರೀವೈಷ್ಣವಕ್ಕೆ ಸರಳ ಮಾರ್ಗದರ್ಶನ << ಗುರುಪರಂಪರೆ ಶ್ರೀಮನ್ ನಾರಾಯಣ ಶ್ರೀದೇವಿ (ಶ್ರೀ ಮಹಾಲಕ್ಷ್ಮಿ), ಭೂದೇವಿ, ನೀಳಾದೇವಿ ಮತ್ತು ನಿತ್ಯಸೂರಿಗಳೊಂದಿಗೆ ಪರಮಪದದಲ್ಲಿ ಈ ಹಿಂದಿನ ಲೇಖನದಲ್ಲಿ ನಾವು ಗುರುಪರಂಪರೆಯ ವೈಭವಗಳನ್ನು ತಿಳಿದುಕೊಂಡೆವು. ಈಗ ನಾವು ದಿವ್ಯಪ್ರಬಂಧಗಳು ಮತ್ತು ದಿವ್ಯದೇಶಗಳ ಪ್ರಾಮುಖ್ಯತೆಯನ್ನು ತಿಳಿದುಕೊಳ್ಳೋಣ. ಶ್ರೀಮನ್ ನಾರಾಯಣನು ಅನಂತವಾದ ಮತ್ತು ಅದ್ಭುತವಾದ ಕಲ್ಯಾಣಗುಣಗಳಿಂದ ಕೂಡಿದ ಸರ್ವೋಚ್ಚನಾದ ದೇವನು. ತನ್ನ ದೈವಿಕ ಮತ್ತು ನಿರುಪಾಧಿಕ ಕೃಪೆಯಿಂದಾಗಿ, … Read more

ಶ್ರೀವೈಷ್ಣವಕ್ಕೆ ಸರಳ ಮಾರ್ಗದರ್ಶನ – ಗುರುಪರಂಪರೆ

ಶ್ರೀಃ ಶ್ರೀಮತೇ ಶಠಕೋಪಾಯ ನಮಃ ಶ್ರೀಮತೇ ರಾಮಾನುಜಾಯ ನಮಃ ಶ್ರೀಮದ್ವರವರಮುನಯೇ ನಮಃ ಶ್ರೀ ವಾನಾಚಲಮಹಾಮುನಯೇ ನಮಃ ಶ್ರೀವೈಷ್ಣವಕ್ಕೆ ಸರಳ ಮಾರ್ಗದರ್ಶನ << ಆಚಾರ್ಯ-ಶಿಷ್ಯ ಸಂಬಂಧ ಈ ಹಿಂದಿನ ಲೇಖನದಲ್ಲಿ ನಾವು ಆಚಾರ್ಯ-ಶಿಷ್ಯ ಸಂಬಂಧದ ವೈಶಿಷ್ಟ್ಯವನ್ನು ಕಂಡೆವು. ಕೆಲವರು “ನಮಗೂ ಭಗವಂತನಿಗೂ ನಡುವೆ ಆಚಾರ್ಯನೆಂಬುವನ ಅವಶ್ಯಕತೆಯಿದೆಯೇ? ಭಗವಂತನು ಈ ಮೊದಲೇ ಗಜೇಂದ್ರಾಳ್ವಾನ್, ಗುಹ, ಶಬರಿ, ಅಕ್ರೂರ, ತ್ರಿವಕ್ರಾ (ಕೃಷ್ಣಾವತಾರ ಕಾಲದಲ್ಲಿದ್ದ ಗೂನಿ), ಮಾಲಾಕಾರ (ಹೂಗಾರ) ಮುಂತಾದವರನ್ನು ನೇರವಾಗಿಯೇ ಅಂಗೀಕರಿಸಿರುವನಲ್ಲ?” ಎಂದು ಕೇಳಬಹುದು. ಇದಕ್ಕೆ ನಮ್ಮ ಪೂರ್ವಾಚಾರ್ಯರುಗಳು ಕೊಡುವ ಸಮಜಾಯಿಷಿ … Read more

ಶ್ರೀವೈಷ್ಣವಕ್ಕೆ ಒಂದು ಸರಳ ಮಾರ್ಗದರ್ಶಿ – ಆಚಾರ್ಯ-ಶಿಷ್ಯ ಸಂಬಂಧ

ಶ್ರೀಃ ಶ್ರೀಮತೇ ಶಠಕೋಪಾಯ ನಮಃ ಶ್ರೀಮತೇ ರಾಮಾನುಜಾಯ ನಮಃ ಶ್ರೀಮದ್ವರವರಮುನಯೇ ನಮಃ ಶ್ರೀ ವಾನಾಚಲಮಹಾಮುನಯೇ ನಮಃ ಶ್ರೀವೈಷ್ಣವಕ್ಕೆ ಸರಳ ಮಾರ್ಗದರ್ಶನ << ಪಂಚ ಸಂಸ್ಕಾರ ಶ್ರೀವೈಷ್ಣವಕ್ಕೆ ಒಂದು ಸರಳ ಮಾರ್ಗದರ್ಶಿ – ಆಚಾರ್ಯ-ಶಿಷ್ಯ ಸಂಬಂಧ ಹಿಂದಿನ ಲೇಖನದಲ್ಲಿ ನಾವು ಹೇಗೆ ಪಂಚಸಂಸ್ಕಾರವು ಒಬ್ಬ ಶ್ರೀವೈಷ್ಣವನ ಯಾತ್ರೆಯನ್ನು ಪ್ರಾರಂಭಿಸುತ್ತದೆಂದು ನೋಡಿದೆವು. ಅದಲ್ಲದೆ ನಾವು “ಆಚಾರ್ಯ-ಶಿಷ್ಯ ಸಂಬಂಧ” ಎಂಬ ಒಂದು ಅನನ್ಯವಾದ ಸಂಬಂಧವು ಹೇಗೆ ಆರಂಭವಾಗುತ್ತದೆಂದೂ ನೋಡಿದೆವು. ಇದು ನಮ್ಮ ಸಂಪ್ರದಾಯದಲ್ಲಿ ಒಂದು ಅತಿ ಮುಖ್ಯವಾದ ಅಂಶವಾದುದರಿಂದ, ನಾವು ಪೂರ್ವಾಚಾರ್ಯ … Read more

ಶ್ರೀವೈಷ್ಣವಕ್ಕೆ ಸರಳ ಮಾರ್ಗದರ್ಶನ – ಪಂಚ ಸಂಸ್ಕಾರ

ಶ್ರೀ: ಶ್ರೀಮತೇ ಶಠಕೋಪಾಯ ನಮ: ಶ್ರೀಮತೇ ರಾಮಾನುಜಾಯ ನಮ: ಶ್ರೀಮದ್ ವರವರಮುನಯೇ ನಮ: ಶ್ರೀ ವಾನಾಚಲ ಮಹಾಮುನಯೇ ನಮ: ಶ್ರೀವೈಷ್ಣವಕ್ಕೆ ಸರಳ ಮಾರ್ಗದರ್ಶನ << ಪರಿಚಯ ಶ್ರೀವೈಷ್ಣವರಾಗುವುದು ಹೇಗೆ? ಪುರ್ವಾಚಾರ್ಯರುಗಳು ಹೇಳಿರುವ ಪ್ರಕಾರ ಶ್ರೀವೈಷ್ಣವರಾಗಲು ಒಂದು ವಿಧಾನವಿದೆ – ಅದೇ ಪಂಚ ಸಂಸ್ಕಾರ (ಸಂಪ್ರದಾಯಕ್ಕೆ ಉಪಕ್ರಮ). ಸಂಸ್ಕಾರವೆಂದರೆ ಶುದ್ಧೀಕರಿಸುವ ಪ್ರಕ್ರಿಯೆ. ಇದು ಸಂಪ್ರದಾಯದಲ್ಲಿ ತೊಡಗಿಸಿಕೊಳ್ಳಲು ಅನರ್ಹರಾದವರನ್ನು ಅರ್ಹತೆ ಹೊ೦ದಿದವರನ್ನಾಗಿ ಮಾಡುವ ಪ್ರಕ್ರಿಯೆ. ಈ ಪ್ರಕ್ರಿಯೆಯ ಮೂಲಕವೇ ಮೊದಲಿಗೆ ಶ್ರೀವೈಷ್ಣವರಾಗುತ್ತಾರೆ.  ಬ್ರಾಹ್ಮಣರ ಕುಟುಂಬದಲ್ಲಿ ಹುಟ್ಟಿ ಬ್ರಹ್ಮ ಯಜ್ಞದ ಮೂಲಕ ಹೇಗೆ ಸುಲಭವಾಗಿ … Read more

ಶ್ರೀವೈಷ್ಣವಕ್ಕೆ ಸರಳ ಮಾರ್ಗದರ್ಶನ – ಪರಿಚಯ

ಶ್ರೀ: ಶ್ರೀಮತೇ ಶಠಕೋಪಾಯ ನಮ: ಶ್ರೀಮತೇ ರಾಮಾನುಜಾಯ ನಮ: ಶ್ರೀಮದ್ ವರವರಮುನಯೇ ನಮ: ಶ್ರೀ ವಾನಾಚಲ ಮಹಾಮುನಯೇ ನಮ: ಶ್ರೀವೈಷ್ಣವಕ್ಕೆ ಸರಳ ಮಾರ್ಗದರ್ಶನ << ಓದುಗರ ಮಾರ್ಗದರ್ಶಿ (ರೀಡೆರ್ಸ್ ಗೈಡ್) ಶ್ರೀಮನ್ ನಾರಾಯಣನು, ತನ್ನ ಅತಿಯಾದ ಕರುಣೆಯಿಂದ, ಸಂಸಾರಿಗಳನ್ನು (ಮರಣ-ಜನನ ಎಂಬ ಸುಳಿಯಲ್ಲಿ ಸಿಲಿಕಿರುವ ಜೀವಾತ್ಮ) ಉದ್ದರಿಸಲು, ಬ್ರಹ್ಮನಿಗೆ ಸೃಷ್ಟಿಸುವ ಸಮಯದಲ್ಲಿ ಶಾಸ್ತ್ರವನ್ನು (ವೇದವನ್ನು) ತಿಳಿಯಪಡಿಸುತ್ತಾನೆ.  ವೇದವು, ವೈದಿಕರಿಗೆ ಉನ್ನತವಾದ ಪ್ರಮಾಣವು. ಪ್ರಮಾತಾ (ಆಚಾರ್ಯನ್), ಪ್ರಮೇಯವನ್ನು (ಎಂಪೆರುಮಾನ್) ಪ್ರಮಾಣದಿಂದ ಮಾತ್ರ (ಶಾಸ್ತ್ರ) ನಿರ್ಧರಿಸಲಾಗುವುದು. ಎಂಪೆರುಮಾನ್ ತನ್ನ “ಅಕಿಲ … Read more

ಶ್ರೀವೈಷ್ಣವಕ್ಕೆ ಸರಳ ಮಾರ್ಗದರ್ಶನ – ಓದುಗರ ಮಾರ್ಗದರ್ಶಿ (ರೀಡೆರ್ಸ್ ಗೈಡ್)

ಶ್ರೀ: ಶ್ರೀಮತೇ ಶಠಕೋಪಾಯ ನಮ: ಶ್ರೀಮತೇ ರಾಮಾನುಜಾಯ ನಮ: ಶ್ರೀಮದ್ ವರವರಮುನಯೇ ನಮ: ಶ್ರೀ ವಾನಾಚಲ ಮಹಾಮುನಯೇ ನಮ: ಶ್ರೀವೈಷ್ಣವಕ್ಕೆ ಸರಳ ಮಾರ್ಗದರ್ಶನ ಕೆಲವು ಮೂಲ ಪದಗಳು (ಶ್ರಿವೈಷ್ಣವ ಪರಿಭಾಷೆ): ಆಚಾರ್ಯ, ಗುರು – ಆಧ್ಯಾತ್ಮಿಕ ಗುರು – ತಿರುಮಂತ್ರ ಉಪದೇಶ ಕೊಡುವವರು ಶಿಷ್ಯ – ಗುರುವಿನ ಕೆಳಗೆ ಅಭ್ಯಾಸ ಮಡುವವನು ಭಗವಾನ್ / ಭಗವಂತ – ಶ್ರೀಮನ್ ನಾರಾಯಣನ್ ಅರ್ಚೈ/ಅರ್ಚಾ – ಎಂಪೆರುಮಾನಾರ್ ದಯೆಯುಳ್ಳ/ಕರುಣಾಮಯವಾದ ದೈವಿಕ ವಿಗ್ರಹಗಳು – ದೇವಾಲಯದಲ್ಲಿ, ಮನೆಯಲ್ಲಿ, ಮಠದಲ್ಲಿ ಇರುವ ದೈವಿಕ … Read more