ಯತೀ೦ದ್ರ ಪ್ರವಣ ಪ್ರಭಾವಂ – ಭಾಗ ೧೬
ಶ್ರೀಃ ಶ್ರೀಮತೇ ಶಠಗೋಪಾಯ ನಮಃ ಶ್ರೀಮತೇ ರಾಮಾನುಜಾಯ ನಮಃ ಶ್ರೀಮದ್ ವರವರಮುನಯೇ ನಮಃ ಪೂರ್ಣ ಸರಣಿ << ಹಿಂದಿನ ಲೇಖನವನ್ನು ಈಗ, ಆಳ್ವಾರರನ್ನು ಕುರಿತು ಕೆಲವು ಘಟನೆಗಳು ನ೦ಪೆರುಮಾಳ್ ಕೊೞಿಕ್ಕೋಡ್ ನಿಂದ ಹೊರಟಾಗ ಆ ಸ್ಥಾನದಲ್ಲಿರುವ ಜನರ ಅಸಮಂಜಸತೆಯಿಂದ (ಸ್ಥಾನನಾಥರು ಅಥವಾ ಅರ್ಚಕರು ಮತ್ತು ಇತರರು) ಆಳ್ವಾರರು ಅವರೊಂದಿಗೆ ಬರಲು ಸಾಧ್ಯವಾಗಲಿಲ್ಲ. ಹೀಗಾಗಿ, ಅವರು ಆಳ್ವಾರರನ್ನು ದಕ್ಷಿಣ-ಪಶ್ಚಿಮ ದಿಕ್ಕಿನಲ್ಲಿ ಬಹಳ ದೂರದವರೆಗೆ ಕರೆದೊಯ್ದರು. ದರೋಡೆಕಾರ ರಿಂದ ಭಯವಿದ್ದುದರಿಂದ, ಬೇರೆ ದಾರಿಯಿಲ್ಲದೆ, ಅವರು ಒಂದು ನಿರ್ದಿಷ್ಟ ಸ್ಥಳದಲ್ಲಿ ಪರ್ವತದ … Read more