ಆಳ್ವಾರ್ ತಿರುನಗರಿಯ ವೈಭವ – ಪ್ರಾಚೀನ ಇತಿಹಾಸ
ಶ್ರೀಃ ಶ್ರೀಮತೇ ಶಠಕೋಪಾಯ ನಮಃ ಶ್ರೀಮತೇ ರಾಮಾನುಜಾಯ ನಮಃ ಶ್ರೀಮದ್ವರವರಮುನಯೇ ನಮಃ ಶ್ರೀ ವಾನಾಚಲ ಮಹಾಮುನಯೇ ನಮ: ಆಳ್ವಾರ್ ತಿರುನಗರಿಯ ವೈಭವ ಶ್ರೀ ಕುರುಗಾಪುರಿ ಕ್ಷೇತ್ರವು, ಆದಿ ಕ್ಷೇತ್ರವೆಂದೂ ಕರೆಯಲ್ಪಡುವ ಆಳ್ವಾರ್ ತಿರುನಗರಿ ಒಂದು ಪುಣ್ಯ ಕ್ಷೇತ್ರ. ಈ ಕ್ಷೇತ್ರವು ಎಮ್ಬೆರುಮಾನ್ ಶ್ರೀಮನ್ ನಾರಾಯಣನು ತನ್ನ ಲೀಲಾ ವಿನೋದಕ್ಕಾಗಿ ರಚಿಸಿ, ಕ್ಷೇತ್ರದ ಗರಿಮೆಯನ್ನು ಪ್ರಕಟಿಸಿದನು. ಸೃಷ್ಟಿಯ ಸಮಯದಲ್ಲಿ, ಬ್ರಹ್ಮಾಂಡವನ್ನು ಸೃಷ್ಟಿಸಿದ ನಂತರ, ಅವನು ಮೊದಲು ನಾನ್ಮುಗನ್(ನಾಲ್ಕು ಮುಖಗಳುಳ್ಳವನು) ಎಂದು ಕರೆಯಲ್ಪಡುವ ಬ್ರಹ್ಮನನ್ನು ಸೃಷ್ಟಿಸುತ್ತಾನೆ , ನಂತರ ಅವನ … Read more